28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

ಇಂದಬೆಟ್ಟು :ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ಅಧ್ಯಕ್ಷ ಇರ್ತಿಲಾಲ್ ಎನ್. ಲಕ್ಷ್ಮಣ ಗೌಡರ ಮಾತೃಶ್ರೀ ಚೆಲುವಮ್ಮ (100ವ.)ರವರು ನ. 11ರಂದು ನಿಧನರಾದರು.

ಮೃತರು ಪುತ್ರರಾದ ಸಂಜೀವ ಗೌಡ, ಲಕ್ಷ್ಮಣ ಗೌಡ, ಸುಂದರ ಗೌಡ, ರಾಮಚಂದ್ರ ಗೌಡ ಪುತ್ರಿಯರಾದ ವಿಜಯ, ವೀಣಾ ಕುಮಾರಿ, ರತ್ನಾ, ಲೀಲಾ, ಸುಲೋಚನಾ, ಮೊಮ್ಮಕ್ಕಳು, ಮರಿ ಮಕ್ಕಳು, ಅಳಿಯಂದಿರು, ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ ಕೆಜಿ ಯ ಪ್ರಾರಂಭೋತ್ಸವ

Suddi Udaya
error: Content is protected !!