May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

ಇಂದಬೆಟ್ಟು :ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ಅಧ್ಯಕ್ಷ ಇರ್ತಿಲಾಲ್ ಎನ್. ಲಕ್ಷ್ಮಣ ಗೌಡರ ಮಾತೃಶ್ರೀ ಚೆಲುವಮ್ಮ (100ವ.)ರವರು ನ. 11ರಂದು ನಿಧನರಾದರು.

ಮೃತರು ಪುತ್ರರಾದ ಸಂಜೀವ ಗೌಡ, ಲಕ್ಷ್ಮಣ ಗೌಡ, ಸುಂದರ ಗೌಡ, ರಾಮಚಂದ್ರ ಗೌಡ ಪುತ್ರಿಯರಾದ ವಿಜಯ, ವೀಣಾ ಕುಮಾರಿ, ರತ್ನಾ, ಲೀಲಾ, ಸುಲೋಚನಾ, ಮೊಮ್ಮಕ್ಕಳು, ಮರಿ ಮಕ್ಕಳು, ಅಳಿಯಂದಿರು, ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya
error: Content is protected !!