28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸುರ್ಯಗುತ್ತು ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರ ಹಿರಿಯ ಸಹೋದರಿ ಬಂಟ್ವಾಳ ತಾಲೂಕು ಇರ್ವತ್ತೂರು ಬೀಡು ಐ.ಬಿ ಗುಣಪಾಲ ಜೈನ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮ (85ವ) ಅವರು ಇಂದು ನ.11 ರಂದು ಬೆಳಗ್ಗೆ ನಿಧನರಾದರು.


ಮೃತರು ಪುತ್ರರಾದ ಹೊಸದಿಗಂತ ಪತ್ರಿಕೆಯ ಪುತ್ತೂರು ಬ್ಯೂರೋ ಮುಖ್ಯಸ್ಥ ಐ.ಬಿ ಸಂದೀಪ್ ಕುಮಾರ್ ಹಾಗೂ ಐ.ಬಿ ಸಂಜೀವ್, ಪುತ್ರಿ ಶ್ರೀಮತಿ ಶ್ಯಾಲಿನಿ, ಬಂಧು-ವರ್ಗದವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya
error: Content is protected !!