27 C
ಪುತ್ತೂರು, ಬೆಳ್ತಂಗಡಿ
June 21, 2026
ಅಪರಾಧ ಸುದ್ದಿ

ಅರಸಿನಮಕ್ಕಿ ಕಾನದಲ್ಲಿ ಬುಲೆಟ್ ಬೈಕ್‌ಗೆಇನೋವಾ ಕಾರು ಡಿಕ್ಕಿಬೈಕ್ ಸವಾರನಿಗೆ ತೀವ್ರ ಗಾಯ

ಅರಸಿನಮಕ್ಕಿ: ಇಲ್ಲಿಯ ಕಾನ ಸಮೀಪ ಇನ್ನೋವಾ ಕಾರು ಬುಲೆಟ್ ಬೈಕಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಡಿಕ್ಕಿಯ
ಪರಿಣಾಮ ಬುಲೆಟ್ ಬೈಕ್ ಚಲಾಯಿಸುತ್ತಿದ್ದ ಪುತ್ತೂರಿನ ಅಂಬುಜಾ ಸಿಮೆಂಟ್ ಕಂಪನಿಯ ಪ್ರಮೋಟರ್ ಮಿಥುನ್ ಅವರ ಬಲಕಾಲಿಗೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣ ೧೦೮ ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೋವಾ ಕಾರು ಮಂಗಳೂರಿನ ಖ್ಯಾತ ಉದ್ಯಮಿ ಎ.ಸಿ. ಕುರಿಯನ್ ಅವರಿಗೆ ಸೇರಿದ್ದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಪಘಾತ ನಡೆದರೂ ಕಾರು ನಿಲ್ಲಿಸದೇ ಪರಾರಿಯಾಗಿದ್ದು, ಎಂಜಿರದಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿಹಣ ಅವ್ಯವಹಾರ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 14 ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya
error: Content is protected !!