28 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿ

ಅರಸಿನಮಕ್ಕಿ ಕಾನದಲ್ಲಿ ಬುಲೆಟ್ ಬೈಕ್‌ಗೆಇನೋವಾ ಕಾರು ಡಿಕ್ಕಿಬೈಕ್ ಸವಾರನಿಗೆ ತೀವ್ರ ಗಾಯ

ಅರಸಿನಮಕ್ಕಿ: ಇಲ್ಲಿಯ ಕಾನ ಸಮೀಪ ಇನ್ನೋವಾ ಕಾರು ಬುಲೆಟ್ ಬೈಕಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಡಿಕ್ಕಿಯ
ಪರಿಣಾಮ ಬುಲೆಟ್ ಬೈಕ್ ಚಲಾಯಿಸುತ್ತಿದ್ದ ಪುತ್ತೂರಿನ ಅಂಬುಜಾ ಸಿಮೆಂಟ್ ಕಂಪನಿಯ ಪ್ರಮೋಟರ್ ಮಿಥುನ್ ಅವರ ಬಲಕಾಲಿಗೆ ಗಂಭೀರ ಗಾಯವಾಗಿದ್ದು, ಅವರನ್ನು ತಕ್ಷಣ ೧೦೮ ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೋವಾ ಕಾರು ಮಂಗಳೂರಿನ ಖ್ಯಾತ ಉದ್ಯಮಿ ಎ.ಸಿ. ಕುರಿಯನ್ ಅವರಿಗೆ ಸೇರಿದ್ದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಪಘಾತ ನಡೆದರೂ ಕಾರು ನಿಲ್ಲಿಸದೇ ಪರಾರಿಯಾಗಿದ್ದು, ಎಂಜಿರದಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Related posts

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya
error: Content is protected !!