May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

ಕಣಿಯೂರು: ಕಣಿಯೂರು ಗ್ರಾ.ಪಂ.ನಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಯಶವಂತ್ ಅವರು ರಾಜೀನಾಮೆಯಿಂದ ತೆರವಾಗಿರುವ ಅಧ್ಯಕ್ಷ ಗಾದಿಗೆ ನ.11 ರಂದು ಚುನಾವಣೆ ನಡೆಯಿತು.

ಕಣಿಯೂರು ಪಂಚಾಯತದಲ್ಲಿ ಬಿಜೆಪಿ ಬೆಂಬಲಿತ 18 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಿರಿಸಿದ್ದು, ಬಿಜೆಪಿ ಬೆಂಬಲಿತರಾದ ಸೀತಾರಾಮ್ ಮಡಿವಾಳ ಹಾಗೂ ಜಲಜಾಕ್ಷಿ ಸ್ಪರ್ಧಿಸಿದ್ದು ಸೀತಾರಾಮ್ 11 ಮತ , ಜಲಜಾಕ್ಷಿ 8 ಮತಗಳನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಸೀತಾರಾಮ್ ರವರು ಅಧಿಕ ಮತಗಳೊಂದಿಗೆ ಜಯಶಾಲಿಯಾಗಿದ್ದಾರೆ.

Related posts

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!