26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

ಕಣಿಯೂರು: ಕಣಿಯೂರು ಗ್ರಾ.ಪಂ.ನಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಯಶವಂತ್ ಅವರು ರಾಜೀನಾಮೆಯಿಂದ ತೆರವಾಗಿರುವ ಅಧ್ಯಕ್ಷ ಗಾದಿಗೆ ನ.11 ರಂದು ಚುನಾವಣೆ ನಡೆಯಿತು.

ಕಣಿಯೂರು ಪಂಚಾಯತದಲ್ಲಿ ಬಿಜೆಪಿ ಬೆಂಬಲಿತ 18 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಿರಿಸಿದ್ದು, ಬಿಜೆಪಿ ಬೆಂಬಲಿತರಾದ ಸೀತಾರಾಮ್ ಮಡಿವಾಳ ಹಾಗೂ ಜಲಜಾಕ್ಷಿ ಸ್ಪರ್ಧಿಸಿದ್ದು ಸೀತಾರಾಮ್ 11 ಮತ , ಜಲಜಾಕ್ಷಿ 8 ಮತಗಳನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಸೀತಾರಾಮ್ ರವರು ಅಧಿಕ ಮತಗಳೊಂದಿಗೆ ಜಯಶಾಲಿಯಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಡಾ.ಮೋಹನ್ ಆಳ್ವ ರವರಿಗೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya
error: Content is protected !!