25.1 C
ಪುತ್ತೂರು, ಬೆಳ್ತಂಗಡಿ
August 5, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

ಬೆಳ್ತಂಗಡಿ: ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ , ಬೆಳ್ತಂಗಡಿ. ಸಂಘಟನೆ ನ. 15 ರಂದು ಗುಂಡ್ಯದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಕಸ್ತೂರಿ ರಂಗನ್ ವರದಿ ಹಾಗೂ ಇನ್ನೂ ಕೆಲವು, ಕೃಷಿಕರಿಗೆ ಹಾನಿ ಆಗುವ ಜ್ವಲಂತ ಸಮಸ್ಯೆಗಳಾದ ಅರಣ್ಯ ಕಂದಾಯ ಗಡಿಗುರುತು, ಕೆಲವು ಸರ್ವೆ ನಂಬರ್ ಗಳ ಸಮಸ್ಯೆ ಇತ್ಯಾದಿ ವಿಚಾರಗಳನ್ನು ಸರಿಪಡಿಸಿ ಅನ್ನದಾತರು ನೆಮ್ಮದಿಯಿಂದ ಬದುಕಲು ಬೇಕಾಗಿ ಹೋರಾಡುವ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಸೂಚಿಸುತ್ತಿದ್ದೇವೆ. ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ , ನಿರ್ಧೇಶಕ ವಂ. ಫಾ. ಆದರ್ಶ್ ಜೋಸೆಫ್ ಹಾಗೂ ಕೇಂದ್ರ ಸಮಿತಿ ಸದಸ್ಯರು ಈ ಬಗ್ಗೆ ಸಭೆ ಸೇರಿ ನಮ್ಮ ಸಮಾಜದವರ ಸಂಪೂರ್ಣ ಬೆಂಬಲ ಇರಲಿದೆ ಎಂದು ತಿಳಿಸಿದರು.

Related posts

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya
error: Content is protected !!