26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

ಮಿತ್ತಬಾಗಿಲು: ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಗ್ರಾಮೀಣ ಆಟಗಳ ಬಗ್ಗೆ ಕಾರ್ಯಕ್ರಮ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಮಹಾವೀರ ಜೈನ್ ಅವರು ವಿವಿಧ ಗ್ರಾಮೀಣ ಆಟಗಳನ್ನು ಆಡಿಸಿದರು.
ಮಂಗಳೂರು ನೆಹರು ಕೇಂದ್ರದ ಸಂಯೋಜಕ ತೀಕ್ಷಿತ್ ಕಲ್ಬೆಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು. ಶಿಬಿರ ಸಮಿತಿಯ ಅಧ್ಯಕ್ಷರಾದ ಮೋಹನ್ ಕಿಲ್ಲೂರು ಅವರು ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಶಾಲೆಯ ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ , ಮುಂಡಾಜೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ ಪೂಜಾರಿ , ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಗಿರೀಶ್ ಗೌಡ ಜಾರಿಗೆ ಇವರು ಉಪಸ್ಥಿತರಿದ್ದರು.



ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.

Related posts

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರಿಗೆ ಗೌರವ ಸಮರ್ಪಣೆ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya
error: Content is protected !!