July 23, 2026
Uncategorized

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

ಬೆಳ್ತಂಗಡಿ:ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ ಕ್ಷೇತ್ರ ದಲ್ಲಿ ಸಾಧನೆ ಮೆರೆದಿರುವ ಬಹುಮುಖ ಪ್ರತಿಭಾ ಸಂಪನ್ನೆ ವಸಂತಿ ಟಿ. ನಿಡ್ಲೆ ಅವರ ಅಪ್ರತಿಮ ಸಾಧನೆಯನ್ನು ಗುರುತಿಸಿ” ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪಡೆದು ಮುಗೇರ ಸಮುದಾಯಕ್ಕೆ ಕೀರ್ತಿಯನ್ನು ತಂದಿರುವ ಈ ಸಂದರ್ಭದಲ್ಲಿ ಮೊಗೇರ ಸಂಘದ ವತಿಯಿಂದ ಅವರ ಮನೆಗೆ ಭೇಟಿ ನೀಡಿ ಅಭಿನಂದಿಸಲಾಯಿತು.

ವೃತ್ತಿಯಲ್ಲಿ ಶಿಕ್ಷಕಿಯಾಗಿ,ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ ಕಲಾವಿದೆಯಾಗಿ ಗುರುತಿಸಿಕೊಂಡಿರುವ ಇವರು, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ಮುಗೇರ ಸಮಾಜಕ್ಕೆ ಮಾದರಿಯಾಗಲಿ.

ಈ ಸಂದರ್ಭದಲ್ಲಿ ಜಿಲ್ಲಾ ಮೊಗೇರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು

.

Related posts

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಬಳಂಜ ಶಾಲಾ ಪ್ರಾರಂಭೋತ್ಸವ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya

ನಾಳೆ(ಮಾ.8): ಉಜಿರೆ ಪುರದೊಡೆಯ ಶ್ರೀ ಜನಾರ್ದನ ದೇವರಿಗೆ ನೂತನ ಬ್ರಹ್ಮರಥ, ಪುಷ್ಪರಥ ಸಮರ್ಪಣೆ:

Suddi Udaya
error: Content is protected !!