28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ನ.11) ಬೆಳಿಗ್ಗೆ ನಡೆದಿದೆ.

ನೆರಿಯ ಗ್ರಾಮದ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಕಲಿಯುತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದು ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದಳು ಎಂದು ತಿಳಿದು ಬರಬೇಕಾಗಿದೆ.

Related posts

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!