24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

ಕೊಕ್ಕಡ: ಇಲ್ಲಿಯ ಕೇಸರಿ ಗೆಳೆಯರ ಬಳಗ ಇದರ ಸಹಭಾಗಿತ್ವದಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ ನಲಿಕೆ ನ.12 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ನಡೆಯಲಿದೆ.

ನ.11 ರಂದು ರಾತ್ರಿ 9.00ಕ್ಕೆ ಊದು ಪೂಜೆ ನಡೆಯಲಿದ್ದು, ನ.12ರಂದು ಬೆಳಗ್ಗೆ 8.00ಕ್ಕೆ ಪಿಲಿ ನಲಿಕೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya
error: Content is protected !!