24 C
ಪುತ್ತೂರು, ಬೆಳ್ತಂಗಡಿ
June 21, 2026
ಸಂಘ-ಸಂಸ್ಥೆಗಳು

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

ಲಾಯಿಲ: ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಶ್ರೀ ಕ್ಷೇತ್ರ ಪುತ್ರಬೈಲು, ಶ್ರೀ ಕ್ಷೇತ್ರದ ಸಹಕಾರದೊಂದಿಗೆ ನಡೆದುಕೊಂಡು ಬರುತ್ತಿರುವ ಕಬಡ್ಡಿ ತಂಡದ ಸದಸ್ಯರು ನ.10ರಂದು ಜಾವಳೆಯಲ್ಲಿ ಹೇಮಾವತಿ ರೈಡರ‍್ಸ್ ಜಾವಳೆ ಇವರ ವತಿಯಿಂದ ನಡೆದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಶಿಸ್ತಿನ ಕಬಡ್ಡಿ ಆಟಗಾರರಾದ ತಂಡದ ನಾಯಕ ನಗರ ಪಂಚಾಯತ್ ನೌಕರ ಶಿವಕುಮಾರ್ ಹಾಗೂ ತಂಡದ ಸದಸ್ಯರನ್ನು ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಪುತ್ರಬೈಲು ಇದರ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರ ಇವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Related posts

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya
error: Content is protected !!