25.7 C
ಪುತ್ತೂರು, ಬೆಳ್ತಂಗಡಿ
September 20, 2026
ಸಂಘ-ಸಂಸ್ಥೆಗಳು

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

ಲಾಯಿಲ: ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಶ್ರೀ ಕ್ಷೇತ್ರ ಪುತ್ರಬೈಲು, ಶ್ರೀ ಕ್ಷೇತ್ರದ ಸಹಕಾರದೊಂದಿಗೆ ನಡೆದುಕೊಂಡು ಬರುತ್ತಿರುವ ಕಬಡ್ಡಿ ತಂಡದ ಸದಸ್ಯರು ನ.10ರಂದು ಜಾವಳೆಯಲ್ಲಿ ಹೇಮಾವತಿ ರೈಡರ‍್ಸ್ ಜಾವಳೆ ಇವರ ವತಿಯಿಂದ ನಡೆದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಶಿಸ್ತಿನ ಕಬಡ್ಡಿ ಆಟಗಾರರಾದ ತಂಡದ ನಾಯಕ ನಗರ ಪಂಚಾಯತ್ ನೌಕರ ಶಿವಕುಮಾರ್ ಹಾಗೂ ತಂಡದ ಸದಸ್ಯರನ್ನು ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಪುತ್ರಬೈಲು ಇದರ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರ ಇವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Related posts

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya
error: Content is protected !!