28 C
ಪುತ್ತೂರು, ಬೆಳ್ತಂಗಡಿ
August 5, 2026
ಸಂಘ-ಸಂಸ್ಥೆಗಳು

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

ಲಾಯಿಲ: ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಶ್ರೀ ಕ್ಷೇತ್ರ ಪುತ್ರಬೈಲು, ಶ್ರೀ ಕ್ಷೇತ್ರದ ಸಹಕಾರದೊಂದಿಗೆ ನಡೆದುಕೊಂಡು ಬರುತ್ತಿರುವ ಕಬಡ್ಡಿ ತಂಡದ ಸದಸ್ಯರು ನ.10ರಂದು ಜಾವಳೆಯಲ್ಲಿ ಹೇಮಾವತಿ ರೈಡರ‍್ಸ್ ಜಾವಳೆ ಇವರ ವತಿಯಿಂದ ನಡೆದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಶಿಸ್ತಿನ ಕಬಡ್ಡಿ ಆಟಗಾರರಾದ ತಂಡದ ನಾಯಕ ನಗರ ಪಂಚಾಯತ್ ನೌಕರ ಶಿವಕುಮಾರ್ ಹಾಗೂ ತಂಡದ ಸದಸ್ಯರನ್ನು ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಪುತ್ರಬೈಲು ಇದರ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರ ಇವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Related posts

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ಕರ್ನಾಟಕ ಸೀರೋ‌‌ ಮಲಬಾರ್ ಕ್ಯಾಥೊಲಿಕ್ ಅಸೋಸಿಯೇಷನ್ (ಕೆ‌ಎಸ್‌ಎಮ್‌ಸಿಎ) ವತಿಯಿಂದ ಕಾರ್ಗಿಲ್ ವಿಜಯ ದಿವಸ ನಿವೃತ್ತ ಯೋಧರಿಗೆ ಸನ್ಮಾನ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya
error: Content is protected !!