May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

ಬೆಳ್ತಂಗಡಿ; ಇಲ್ಲಿನ ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ (50ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ನ.9 ರಂದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಮರದ ಕೆಲಸ ಹಾಗೂ ಕೂಲಿ ಕೆಲಸದಲ್ಲಿ ನಿಷ್ಣಾತರಾಗಿದ್ದ ಅವರು ಸರಳ ಸಜ್ಜನಿಕೆಯ ಮಿತಭಾಷಿಯಾಗಿದ್ದರು. ಮನೆಯಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಾಗ ಅವರನ್ನು ತಕ್ಷಣ ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅಲ್ಲಿ ಅವರು ಕೊನೆಯುಸಿರೆಳೆದರು.


ಮೃತರು ಪತ್ನಿ ಶಾಂತಾ ಆರ್ ಆಚಾರ್ಯ, ಪುತ್ರಿಯರಾದ ಶ್ವೇತಾ ಆಚಾರ್ಯ ಮತ್ತು ಸಂಗೀತಾ ಆಚಾರ್ಯ, ಪುತ್ರ ನಾಗರಾಜ್ ಆಚಾರ್ಯ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya
error: Content is protected !!