25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ ಡಿ 14 ರಂದು ನಡೆಯಲಿರುವ ಮೂರನೇ ವರ್ಷದ “ಯಕ್ಷ ಸಂಭ್ರಮ” ಅದ್ದೂರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯು ನ.10 ಭಾನುವಾರ  ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ನವಶಕ್ತಿ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಡಿಸೆಂಬರ್ 14 ರಂದು ನಡೆಯಲಿರುವ “ಯಕ್ಷ ಸಂಭ್ರಮ” ಕಾರ್ಯಕ್ರಮಗಳನ್ನು ವಿಶೇಷ ರೀತಿಯಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು. ನಂತರ ವಿವಿಧ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಬೆಳ್ತಂಗಡಿ ಪಟ್ಲ ಪೌಂಡೇಷನ್ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಭುಜಬಲಿ ಧರ್ಮಸ್ಥಳ, ಪುಷ್ಪರಾಜ್ ಶೆಟ್ಟಿ, ಸುಕೇಶ್ ಜೈನ್ ಕಡಂಬು,ರಾಜೇಶ್ ಶೆಟ್ಟಿ , ಶಶಿರಾಜ್ ಶೆಟ್ಟಿ, ಗಂಗಾಧರ್ ಭಟ್ ಕೆವುಡೇಲು,ದಯಾನಂದ ಎಲಚ್ಚಿತ್ತಾಯ,ಕಿರಣ್ ಶೆಟ್ಟಿ, ಭುವನೇಶ್ ಗೇರುಕಟ್ಟೆ, ಪ್ರಸಾದ್ ಶೆಟ್ಟಿ ಎಣಿಂಜೆ, ಪ್ರಶಾಂತ್ ಕರಂಬಾರ್, ಪ್ರದೀಪ್ ಶೆಟ್ಟಿ ಶಕ್ತಿನಗರ,ಗಿರೀಶ್ ನಾಳ, ಉಮೇಶ್ ಕುಲಾಲ್,ಅರುಣ್ ಕುಮಾರ್, ಜಗದೀಶ್ ಕನ್ನಾಜೆ, ಮಂಜುನಾಥ್, ಯತೀಶ್, ಆದರ್ಶ್ ಸೇರಿದಂತೆ ಘಟಕದ ಸದಸ್ಯರು ಉಪಸ್ಥಿತರಿದ್ದರು.,

Related posts

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರೋರ 2K26’ ಕಾಮರ್ಸ್ ಫೆಸ್ಟ್

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya
error: Content is protected !!