26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

ಬೆಳ್ತಂಗಡಿ : ಮುಗೇರ ಹಿತಚಿಂತನ ವೇದಿಕೆ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕೇಶವ ಕನ್ಯಾಡಿ ಇವರಿಗೆ ಸಹಾಯಾರ್ಥ ನೀಡುವ ಸಲುವಾಗಿ ಸಂಘದ ಪದಾಧಿಕಾರಿಗಳು ಮತ್ತು ದಾನಿಗಳ ಸಹಾಯದಿಂದ ಸಂಗ್ರಹಿಸಿದ ಒಟ್ಟು ರೂ. 14,501 ನ್ನು ಕೇಶವ ಕನ್ಯಾಡಿ ಇವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ, ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಸಹಾಯಾಸ್ತದ ಮೊತ್ತವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಕೊರಗಪ್ಪ ಅಳದಂಗಡಿ, ಉಪಾಧ್ಯಕ್ಷೆ ಶ್ರೀಮತಿ ಸಿ.ಕೆ ಚಂದ್ರಕಲಾ, ಸಂಚಾಲಕರಾದ ಎಚ್ ಬಿ ಮೋಹನ್ ಮತ್ತು ಕಾರ್ಯದರ್ಶಿ ಸುಂದರ ಎ ಇಂದಬೆಟ್ಟು , ಬಾಬು ಎಂ ಉಜಿರೆ, ಜಯಕುಮಾರ್ ಪುಂಜಾಲಕಟ್ಟೆ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya
error: Content is protected !!