May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

ಬೆಳ್ತಂಗಡಿ : ಮುಗೇರ ಹಿತಚಿಂತನ ವೇದಿಕೆ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕೇಶವ ಕನ್ಯಾಡಿ ಇವರಿಗೆ ಸಹಾಯಾರ್ಥ ನೀಡುವ ಸಲುವಾಗಿ ಸಂಘದ ಪದಾಧಿಕಾರಿಗಳು ಮತ್ತು ದಾನಿಗಳ ಸಹಾಯದಿಂದ ಸಂಗ್ರಹಿಸಿದ ಒಟ್ಟು ರೂ. 14,501 ನ್ನು ಕೇಶವ ಕನ್ಯಾಡಿ ಇವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ, ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಸಹಾಯಾಸ್ತದ ಮೊತ್ತವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಕೊರಗಪ್ಪ ಅಳದಂಗಡಿ, ಉಪಾಧ್ಯಕ್ಷೆ ಶ್ರೀಮತಿ ಸಿ.ಕೆ ಚಂದ್ರಕಲಾ, ಸಂಚಾಲಕರಾದ ಎಚ್ ಬಿ ಮೋಹನ್ ಮತ್ತು ಕಾರ್ಯದರ್ಶಿ ಸುಂದರ ಎ ಇಂದಬೆಟ್ಟು , ಬಾಬು ಎಂ ಉಜಿರೆ, ಜಯಕುಮಾರ್ ಪುಂಜಾಲಕಟ್ಟೆ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

ಹುಣ್ಸೆಕಟ್ಟೆ ಮತ್ತು ರೆಂಕೆದಗುತ್ತು ವ್ಯಾಪ್ತಿಯಲ್ಲಿ ಗುರು ಗಾಂಧಿ ಸಂವಾದ ಕಾರ್ಯಕ್ರಮ ಮತ್ತು ಕೋಟಿ ಚೆನ್ನಯ್ಯ ಕ್ರೀಡಾಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!