27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

ಬೆಳ್ತಂಗಡಿ : ಮುಗೇರ ಹಿತಚಿಂತನ ವೇದಿಕೆ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕೇಶವ ಕನ್ಯಾಡಿ ಇವರಿಗೆ ಸಹಾಯಾರ್ಥ ನೀಡುವ ಸಲುವಾಗಿ ಸಂಘದ ಪದಾಧಿಕಾರಿಗಳು ಮತ್ತು ದಾನಿಗಳ ಸಹಾಯದಿಂದ ಸಂಗ್ರಹಿಸಿದ ಒಟ್ಟು ರೂ. 14,501 ನ್ನು ಕೇಶವ ಕನ್ಯಾಡಿ ಇವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ, ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಸಹಾಯಾಸ್ತದ ಮೊತ್ತವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಕೊರಗಪ್ಪ ಅಳದಂಗಡಿ, ಉಪಾಧ್ಯಕ್ಷೆ ಶ್ರೀಮತಿ ಸಿ.ಕೆ ಚಂದ್ರಕಲಾ, ಸಂಚಾಲಕರಾದ ಎಚ್ ಬಿ ಮೋಹನ್ ಮತ್ತು ಕಾರ್ಯದರ್ಶಿ ಸುಂದರ ಎ ಇಂದಬೆಟ್ಟು , ಬಾಬು ಎಂ ಉಜಿರೆ, ಜಯಕುಮಾರ್ ಪುಂಜಾಲಕಟ್ಟೆ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya
error: Content is protected !!