25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆಯು ನ.10ರಂದು ನಡೆಯಿತು. ಈ ವೇಳೆ ನೂತನ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು.

ನೂತನ ಸಂಚಾಲಕರಾಗಿ ಠಾಗೋರ್‌ನಾಥ್ ಶೆಟ್ಟಿ ಹುರ್ತಾಜೆ (ಮಧು ಶೆಟ್ಟಿ), ಅಧ್ಯಕ್ಷರಾಗಿ ಸದಾನಂದ ಬಿ. ಮುಂಡಾಜೆ, ಉಪಾಧ್ಯಕ್ಷರಾಗಿ ಪುಷ್ಪರಾಜ ರೈ, ಪ್ರದೀಪ್ ಶೆಟ್ಟಿ, ಲೀಲಾವತಿ ಬಾಲಕೃಷ್ಣ ನಾಯ್ಕ, ಮನೋಹರ್ ನಾಯ್ಕ, ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ, ಜೊತೆ ಕಾರ್ಯದರ್ಶೀಯಾಗಿ ಜಿತೀಕ್ಷ, ಅಕ್ಷತಾ ನಾಯ್ಕ, ಖಜಾಂಜಿಯಾಗಿ ಅರುಣ್ ಕುಮಾರ್ ಮಿತ್ತೊಟ್ಟು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಾರಾಯಣ ಶೆಟ್ಟಿ, ಉಪಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ, ನಿಶ್ಮಿತಾ, ಕ್ರೀಡಾ ಕಾರ್ಯದರ್ಶಿಯಾಗಿ ಚೆನ್ನಪ್ಪ ಪೂಜಾರಿ, ಕುಶಾಲಪ್ಪ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಕೇಶವ ಪೂಜಾರಿ, ಚಂದ್ರಶೇಖರ ಗೌಡ ಅಗರಿ, ಗೌರವ ಸಲಹೆಗಾರರಾಗಿ ರಾಮಣ್ಣ ಶೆಟ್ಟಿ ಅಗರಿ, ಪುರುಷೋತ್ತಮ ಶೆಟ್ಟಿ ಅಗರಿ, ಚೆನ್ನಕೇಶವ ಅರಸ ಮಜಲು, ಜಯರಾಜ ಸಾಲಿಯಾನ್, ಗಣೇಶ್ ಬಂಗೇರ, ರಮೇಶ್ ಮಿತ್ತೊಟ್ಟು, ಗಣೇಶ್ ಎಸ್., ಪುರಂದರ ಗೌಡ, ಗಣೇಶ್ ಆಚಾರ್ಯ, ವಿಠಲ ಸುವರ್ಣ, ದುಗ್ಗಪ್ಪ ನಾಯ್ಕ, ಪ್ರಮೋದ ಪೂಜಾರಿ, ಅಶೋಕ ನಾಯ್ಕ ಕುಂಟಾಲಪಲಿಕೆ, ಆನಂದ ನಲಿಕೆ, ಮಮತಾ ಕೂಳೂರು, ಮೀನಾ ನಾಯ್ಕ, ರಾಜೀವಿ ನಾಯ್ಕ, ಸುಧೀರ್ ಪರಾಂಜಪೆ, ಬಾಲಕೃಷ್ಣ, ಪದ್ಮನಾಭ ನಾಯ್ಕ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮೇ 9: ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ-ಶಾಸಕ ಹರೀಶ್ ಪೂಂಜರಿಂದ ಅಭಿಮಾನೋತ್ಸವದ ಭಿತ್ತಿ ಚಿತ್ರ ಬಿಡುಗಡೆ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!