24.7 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಗೋವಾದಲ್ಲಿ ಜರಗಿದ ಯೂತ್ ಗೇಮ್ಸ್ ಆಲ್ ಇಂಡಿಯಾ ಚಾಂಪಿಯನ್ ಶಿಪ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿ ನಿಸಾರ್ ಪ್ರತಿನಿಧಿಸಿದ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದು ನ.28ರಂದು ನೇಪಾಳದಲ್ಲಿ ಜರಗಲಿರುವ ಅಂತರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುತ್ತದೆ.

ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ವೃಂದ, ಶಾರೀರಿಕ ನಿರ್ದೇಶಕರು ಅಭಿನಂದಿಸಿದ್ದಾರೆ.

Related posts

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ತೆಂಕಕಾರಂದೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಎಸ್.ಐ.ಆರ್ ಹೆಲ್ಪ್‌ಡೆಸ್ಕ್ ಸೇವೆ ಆರಂಭ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya
error: Content is protected !!