May 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಗೋವಾದಲ್ಲಿ ಜರಗಿದ ಯೂತ್ ಗೇಮ್ಸ್ ಆಲ್ ಇಂಡಿಯಾ ಚಾಂಪಿಯನ್ ಶಿಪ್ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿ ನಿಸಾರ್ ಪ್ರತಿನಿಧಿಸಿದ ಕರ್ನಾಟಕ ತಂಡವು ಪ್ರಥಮ ಸ್ಥಾನ ಪಡೆದು ನ.28ರಂದು ನೇಪಾಳದಲ್ಲಿ ಜರಗಲಿರುವ ಅಂತರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುತ್ತದೆ.

ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ವೃಂದ, ಶಾರೀರಿಕ ನಿರ್ದೇಶಕರು ಅಭಿನಂದಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya
error: Content is protected !!