25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

ಇಂದಬೆಟ್ಟು :ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ಅಧ್ಯಕ್ಷ ಇರ್ತಿಲಾಲ್ ಎನ್. ಲಕ್ಷ್ಮಣ ಗೌಡರ ಮಾತೃಶ್ರೀ ಚೆಲುವಮ್ಮ (100ವ.)ರವರು ನ. 11ರಂದು ನಿಧನರಾದರು.

ಮೃತರು ಪುತ್ರರಾದ ಸಂಜೀವ ಗೌಡ, ಲಕ್ಷ್ಮಣ ಗೌಡ, ಸುಂದರ ಗೌಡ, ರಾಮಚಂದ್ರ ಗೌಡ ಪುತ್ರಿಯರಾದ ವಿಜಯ, ವೀಣಾ ಕುಮಾರಿ, ರತ್ನಾ, ಲೀಲಾ, ಸುಲೋಚನಾ, ಮೊಮ್ಮಕ್ಕಳು, ಮರಿ ಮಕ್ಕಳು, ಅಳಿಯಂದಿರು, ಸೊಸೆಯಂದಿರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya
error: Content is protected !!