May 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸುರ್ಯಗುತ್ತು ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರ ಹಿರಿಯ ಸಹೋದರಿ ಬಂಟ್ವಾಳ ತಾಲೂಕು ಇರ್ವತ್ತೂರು ಬೀಡು ಐ.ಬಿ ಗುಣಪಾಲ ಜೈನ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮ (85ವ) ಅವರು ಇಂದು ನ.11 ರಂದು ಬೆಳಗ್ಗೆ ನಿಧನರಾದರು.


ಮೃತರು ಪುತ್ರರಾದ ಹೊಸದಿಗಂತ ಪತ್ರಿಕೆಯ ಪುತ್ತೂರು ಬ್ಯೂರೋ ಮುಖ್ಯಸ್ಥ ಐ.ಬಿ ಸಂದೀಪ್ ಕುಮಾರ್ ಹಾಗೂ ಐ.ಬಿ ಸಂಜೀವ್, ಪುತ್ರಿ ಶ್ರೀಮತಿ ಶ್ಯಾಲಿನಿ, ಬಂಧು-ವರ್ಗದವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya
error: Content is protected !!