24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸುರ್ಯಗುತ್ತು ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರ ಹಿರಿಯ ಸಹೋದರಿ ಬಂಟ್ವಾಳ ತಾಲೂಕು ಇರ್ವತ್ತೂರು ಬೀಡು ಐ.ಬಿ ಗುಣಪಾಲ ಜೈನ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮ (85ವ) ಅವರು ಇಂದು ನ.11 ರಂದು ಬೆಳಗ್ಗೆ ನಿಧನರಾದರು.


ಮೃತರು ಪುತ್ರರಾದ ಹೊಸದಿಗಂತ ಪತ್ರಿಕೆಯ ಪುತ್ತೂರು ಬ್ಯೂರೋ ಮುಖ್ಯಸ್ಥ ಐ.ಬಿ ಸಂದೀಪ್ ಕುಮಾರ್ ಹಾಗೂ ಐ.ಬಿ ಸಂಜೀವ್, ಪುತ್ರಿ ಶ್ರೀಮತಿ ಶ್ಯಾಲಿನಿ, ಬಂಧು-ವರ್ಗದವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಲಯನ್ ಪ್ರಕಾಶ್ ಶೆಟ್ಟಿ ನೊಚ್ಚರವರ ಮಾತೃಶ್ರೀ ಶ್ರೀಮತಿ ಲಕ್ಷ್ಮೀ ಎನ್. ಶೆಟ್ಟಿ ವಿಧಿವಶ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya
error: Content is protected !!