24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸುರ್ಯಗುತ್ತು ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರ ಹಿರಿಯ ಸಹೋದರಿ ಬಂಟ್ವಾಳ ತಾಲೂಕು ಇರ್ವತ್ತೂರು ಬೀಡು ಐ.ಬಿ ಗುಣಪಾಲ ಜೈನ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮ (85ವ) ಅವರು ಇಂದು ನ.11 ರಂದು ಬೆಳಗ್ಗೆ ನಿಧನರಾದರು.


ಮೃತರು ಪುತ್ರರಾದ ಹೊಸದಿಗಂತ ಪತ್ರಿಕೆಯ ಪುತ್ತೂರು ಬ್ಯೂರೋ ಮುಖ್ಯಸ್ಥ ಐ.ಬಿ ಸಂದೀಪ್ ಕುಮಾರ್ ಹಾಗೂ ಐ.ಬಿ ಸಂಜೀವ್, ಪುತ್ರಿ ಶ್ರೀಮತಿ ಶ್ಯಾಲಿನಿ, ಬಂಧು-ವರ್ಗದವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!