24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಎಚ್ ರಾಜ ಇವರ ಏಕೈಕ ಪುತ್ರರಾದ ಪದ್ಮಪ್ರಸಾದ್ (49ವ) ಹೃದಯಘಾತದಿಂದ ನ. 10 ರಂದು ನಿಧನರಾದರು.

ಇವರು ಕಳೆದ ಕೆಲ ಸಮಯದಿಂದ ಗುರುವಾಯನಕೆರೆಯ ಖಾಸಾಗಿ ಕಾಲೇಜಿನಲ್ಲಿ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು, ಕುಟುಂಬಸ್ಥರು, ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!