25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

ಕಣಿಯೂರು: ಕಣಿಯೂರು ಗ್ರಾ.ಪಂ.ನಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಯಶವಂತ್ ಅವರು ರಾಜೀನಾಮೆಯಿಂದ ತೆರವಾಗಿರುವ ಅಧ್ಯಕ್ಷ ಗಾದಿಗೆ ನ.11 ರಂದು ಚುನಾವಣೆ ನಡೆಯಿತು.

ಕಣಿಯೂರು ಪಂಚಾಯತದಲ್ಲಿ ಬಿಜೆಪಿ ಬೆಂಬಲಿತ 18 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಿರಿಸಿದ್ದು, ಬಿಜೆಪಿ ಬೆಂಬಲಿತರಾದ ಸೀತಾರಾಮ್ ಮಡಿವಾಳ ಹಾಗೂ ಜಲಜಾಕ್ಷಿ ಸ್ಪರ್ಧಿಸಿದ್ದು ಸೀತಾರಾಮ್ 11 ಮತ , ಜಲಜಾಕ್ಷಿ 8 ಮತಗಳನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಸೀತಾರಾಮ್ ರವರು ಅಧಿಕ ಮತಗಳೊಂದಿಗೆ ಜಯಶಾಲಿಯಾಗಿದ್ದಾರೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಉಜಿರೆ : ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವೃದ್ದಿ ತರಬೇತಿ ಕಾರ‍್ಯಕ್ರಮ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya
error: Content is protected !!