27 C
ಪುತ್ತೂರು, ಬೆಳ್ತಂಗಡಿ
June 21, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

ಬೆಳ್ತಂಗಡಿ: ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ , ಬೆಳ್ತಂಗಡಿ. ಸಂಘಟನೆ ನ. 15 ರಂದು ಗುಂಡ್ಯದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಕಸ್ತೂರಿ ರಂಗನ್ ವರದಿ ಹಾಗೂ ಇನ್ನೂ ಕೆಲವು, ಕೃಷಿಕರಿಗೆ ಹಾನಿ ಆಗುವ ಜ್ವಲಂತ ಸಮಸ್ಯೆಗಳಾದ ಅರಣ್ಯ ಕಂದಾಯ ಗಡಿಗುರುತು, ಕೆಲವು ಸರ್ವೆ ನಂಬರ್ ಗಳ ಸಮಸ್ಯೆ ಇತ್ಯಾದಿ ವಿಚಾರಗಳನ್ನು ಸರಿಪಡಿಸಿ ಅನ್ನದಾತರು ನೆಮ್ಮದಿಯಿಂದ ಬದುಕಲು ಬೇಕಾಗಿ ಹೋರಾಡುವ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಸೂಚಿಸುತ್ತಿದ್ದೇವೆ. ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಅಧ್ಯಕ್ಷ ಬಿಟ್ಟಿ ನೆಡುನಿಲಂ , ನಿರ್ಧೇಶಕ ವಂ. ಫಾ. ಆದರ್ಶ್ ಜೋಸೆಫ್ ಹಾಗೂ ಕೇಂದ್ರ ಸಮಿತಿ ಸದಸ್ಯರು ಈ ಬಗ್ಗೆ ಸಭೆ ಸೇರಿ ನಮ್ಮ ಸಮಾಜದವರ ಸಂಪೂರ್ಣ ಬೆಂಬಲ ಇರಲಿದೆ ಎಂದು ತಿಳಿಸಿದರು.

Related posts

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಮೇ 10 : ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!