25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

ಕೊಕ್ಕಡ: ಇಲ್ಲಿಯ ಕೇಸರಿ ಗೆಳೆಯರ ಬಳಗ ಇದರ ಸಹಭಾಗಿತ್ವದಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ ನಲಿಕೆ ನ.12 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ನಡೆಯಲಿದೆ.

ನ.11 ರಂದು ರಾತ್ರಿ 9.00ಕ್ಕೆ ಊದು ಪೂಜೆ ನಡೆಯಲಿದ್ದು, ನ.12ರಂದು ಬೆಳಗ್ಗೆ 8.00ಕ್ಕೆ ಪಿಲಿ ನಲಿಕೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya
error: Content is protected !!