25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ: ನೆರಿಯ ಗ್ರಾಮದ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು (ನ.11) ಬೆಳಿಗ್ಗೆ ನಡೆದಿದೆ.

ನೆರಿಯ ಗ್ರಾಮದ ಆಶ್ರಮ ಶಾಲೆಯ ಹಾಸ್ಟೆಲ್ ನ ಎಂಟನೇ ತರಗತಿಯಲ್ಲಿ ಕಲಿಯುತಿದ್ದ ವಿಜಯಪುರದ ವಿದ್ಯಾರ್ಥಿನಿ ಬೆಳಿಗ್ಗೆ ಸ್ಯಾನಿಟೈಸರ್ ಸೇವಿಸಿ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದು ತಕ್ಷಣ ಅವಳನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಕಳೆದ ಕೆಲವು ದಿನಗಳಿಂದ ಮನೆಗೆ ಹೋಗುತ್ತೇನೆ ಇಲ್ಲಿ ಇರುವುದಿಲ್ಲ ಎಂದು ಹೇಳುತಿದ್ದಳು ಎನ್ನಲಾಗಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದಳು ಎಂದು ತಿಳಿದು ಬರಬೇಕಾಗಿದೆ.

Related posts

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!