28 C
ಪುತ್ತೂರು, ಬೆಳ್ತಂಗಡಿ
August 5, 2026
ಸಂಘ-ಸಂಸ್ಥೆಗಳು

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

ಲಾಯಿಲ: ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಶ್ರೀ ಕ್ಷೇತ್ರ ಪುತ್ರಬೈಲು, ಶ್ರೀ ಕ್ಷೇತ್ರದ ಸಹಕಾರದೊಂದಿಗೆ ನಡೆದುಕೊಂಡು ಬರುತ್ತಿರುವ ಕಬಡ್ಡಿ ತಂಡದ ಸದಸ್ಯರು ನ.10ರಂದು ಜಾವಳೆಯಲ್ಲಿ ಹೇಮಾವತಿ ರೈಡರ‍್ಸ್ ಜಾವಳೆ ಇವರ ವತಿಯಿಂದ ನಡೆದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಶಿಸ್ತಿನ ಕಬಡ್ಡಿ ಆಟಗಾರರಾದ ತಂಡದ ನಾಯಕ ನಗರ ಪಂಚಾಯತ್ ನೌಕರ ಶಿವಕುಮಾರ್ ಹಾಗೂ ತಂಡದ ಸದಸ್ಯರನ್ನು ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಪುತ್ರಬೈಲು ಇದರ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರ ಇವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ತುಕಾರಾಮ್ ಬಿ.

Suddi Udaya

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!