May 6, 2026
ಸಂಘ-ಸಂಸ್ಥೆಗಳು

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

ಲಾಯಿಲ: ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಶ್ರೀ ಕ್ಷೇತ್ರ ಪುತ್ರಬೈಲು, ಶ್ರೀ ಕ್ಷೇತ್ರದ ಸಹಕಾರದೊಂದಿಗೆ ನಡೆದುಕೊಂಡು ಬರುತ್ತಿರುವ ಕಬಡ್ಡಿ ತಂಡದ ಸದಸ್ಯರು ನ.10ರಂದು ಜಾವಳೆಯಲ್ಲಿ ಹೇಮಾವತಿ ರೈಡರ‍್ಸ್ ಜಾವಳೆ ಇವರ ವತಿಯಿಂದ ನಡೆದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಶಿಸ್ತಿನ ಕಬಡ್ಡಿ ಆಟಗಾರರಾದ ತಂಡದ ನಾಯಕ ನಗರ ಪಂಚಾಯತ್ ನೌಕರ ಶಿವಕುಮಾರ್ ಹಾಗೂ ತಂಡದ ಸದಸ್ಯರನ್ನು ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಪುತ್ರಬೈಲು ಇದರ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರ ಇವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Related posts

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!