25.7 C
ಪುತ್ತೂರು, ಬೆಳ್ತಂಗಡಿ
September 20, 2026
ಸಂಘ-ಸಂಸ್ಥೆಗಳು

ಪುತ್ರಬೈಲು ಶ್ರೀಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆ ದ್ವೀತಿಯ ಬಹುಮಾನ

ಲಾಯಿಲ: ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಶ್ರೀ ಕ್ಷೇತ್ರ ಪುತ್ರಬೈಲು, ಶ್ರೀ ಕ್ಷೇತ್ರದ ಸಹಕಾರದೊಂದಿಗೆ ನಡೆದುಕೊಂಡು ಬರುತ್ತಿರುವ ಕಬಡ್ಡಿ ತಂಡದ ಸದಸ್ಯರು ನ.10ರಂದು ಜಾವಳೆಯಲ್ಲಿ ಹೇಮಾವತಿ ರೈಡರ‍್ಸ್ ಜಾವಳೆ ಇವರ ವತಿಯಿಂದ ನಡೆದ ಪುರುಷರ 55 ಕೆ.ಜಿ ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಶಿಸ್ತಿನ ಕಬಡ್ಡಿ ಆಟಗಾರರಾದ ತಂಡದ ನಾಯಕ ನಗರ ಪಂಚಾಯತ್ ನೌಕರ ಶಿವಕುಮಾರ್ ಹಾಗೂ ತಂಡದ ಸದಸ್ಯರನ್ನು ಶಕ್ತಿಪೀಠ ಕೊರಗಜ್ಜ ದೈವದ ಸನ್ನಿಧಿ ಪುತ್ರಬೈಲು ಇದರ ಆಡಳಿತ ಮೊಕ್ತೇಸರರಾದ ಸೀತಾರಾಮ ಭೈರ ಇವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Related posts

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಬೆಳ್ತಂಗಡಿ ದ.ಕ. ಇದರ ಮಹಾಸಭೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya
error: Content is protected !!