26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ ಡಿ 14 ರಂದು ನಡೆಯಲಿರುವ ಮೂರನೇ ವರ್ಷದ “ಯಕ್ಷ ಸಂಭ್ರಮ” ಅದ್ದೂರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯು ನ.10 ಭಾನುವಾರ  ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ನವಶಕ್ತಿ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಡಿಸೆಂಬರ್ 14 ರಂದು ನಡೆಯಲಿರುವ “ಯಕ್ಷ ಸಂಭ್ರಮ” ಕಾರ್ಯಕ್ರಮಗಳನ್ನು ವಿಶೇಷ ರೀತಿಯಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು. ನಂತರ ವಿವಿಧ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಬೆಳ್ತಂಗಡಿ ಪಟ್ಲ ಪೌಂಡೇಷನ್ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಭುಜಬಲಿ ಧರ್ಮಸ್ಥಳ, ಪುಷ್ಪರಾಜ್ ಶೆಟ್ಟಿ, ಸುಕೇಶ್ ಜೈನ್ ಕಡಂಬು,ರಾಜೇಶ್ ಶೆಟ್ಟಿ , ಶಶಿರಾಜ್ ಶೆಟ್ಟಿ, ಗಂಗಾಧರ್ ಭಟ್ ಕೆವುಡೇಲು,ದಯಾನಂದ ಎಲಚ್ಚಿತ್ತಾಯ,ಕಿರಣ್ ಶೆಟ್ಟಿ, ಭುವನೇಶ್ ಗೇರುಕಟ್ಟೆ, ಪ್ರಸಾದ್ ಶೆಟ್ಟಿ ಎಣಿಂಜೆ, ಪ್ರಶಾಂತ್ ಕರಂಬಾರ್, ಪ್ರದೀಪ್ ಶೆಟ್ಟಿ ಶಕ್ತಿನಗರ,ಗಿರೀಶ್ ನಾಳ, ಉಮೇಶ್ ಕುಲಾಲ್,ಅರುಣ್ ಕುಮಾರ್, ಜಗದೀಶ್ ಕನ್ನಾಜೆ, ಮಂಜುನಾಥ್, ಯತೀಶ್, ಆದರ್ಶ್ ಸೇರಿದಂತೆ ಘಟಕದ ಸದಸ್ಯರು ಉಪಸ್ಥಿತರಿದ್ದರು.,

Related posts

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya
error: Content is protected !!