25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

ಬೆಳ್ತಂಗಡಿ: ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ ಡಿ 14 ರಂದು ನಡೆಯಲಿರುವ ಮೂರನೇ ವರ್ಷದ “ಯಕ್ಷ ಸಂಭ್ರಮ” ಅದ್ದೂರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯು ನ.10 ಭಾನುವಾರ  ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆ ನವಶಕ್ತಿ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಡಿಸೆಂಬರ್ 14 ರಂದು ನಡೆಯಲಿರುವ “ಯಕ್ಷ ಸಂಭ್ರಮ” ಕಾರ್ಯಕ್ರಮಗಳನ್ನು ವಿಶೇಷ ರೀತಿಯಲ್ಲಿ ಆಯೋಜಿಸುವ ಬಗ್ಗೆ ಚರ್ಚಿಸಲಾಯಿತು. ನಂತರ ವಿವಿಧ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಬೆಳ್ತಂಗಡಿ ಪಟ್ಲ ಪೌಂಡೇಷನ್ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಭುಜಬಲಿ ಧರ್ಮಸ್ಥಳ, ಪುಷ್ಪರಾಜ್ ಶೆಟ್ಟಿ, ಸುಕೇಶ್ ಜೈನ್ ಕಡಂಬು,ರಾಜೇಶ್ ಶೆಟ್ಟಿ , ಶಶಿರಾಜ್ ಶೆಟ್ಟಿ, ಗಂಗಾಧರ್ ಭಟ್ ಕೆವುಡೇಲು,ದಯಾನಂದ ಎಲಚ್ಚಿತ್ತಾಯ,ಕಿರಣ್ ಶೆಟ್ಟಿ, ಭುವನೇಶ್ ಗೇರುಕಟ್ಟೆ, ಪ್ರಸಾದ್ ಶೆಟ್ಟಿ ಎಣಿಂಜೆ, ಪ್ರಶಾಂತ್ ಕರಂಬಾರ್, ಪ್ರದೀಪ್ ಶೆಟ್ಟಿ ಶಕ್ತಿನಗರ,ಗಿರೀಶ್ ನಾಳ, ಉಮೇಶ್ ಕುಲಾಲ್,ಅರುಣ್ ಕುಮಾರ್, ಜಗದೀಶ್ ಕನ್ನಾಜೆ, ಮಂಜುನಾಥ್, ಯತೀಶ್, ಆದರ್ಶ್ ಸೇರಿದಂತೆ ಘಟಕದ ಸದಸ್ಯರು ಉಪಸ್ಥಿತರಿದ್ದರು.,

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya
error: Content is protected !!