28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳುಸಾಧಕರು

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಅಂಧ, ವಾಕ್ ಮತ್ತು ಶ್ರವಣ ದೋಷ ಹೊಂದಿರುವ ಹಾಗೂ ಹಲವು ನ್ಯೂನತೆಗಳಿಂದ ಕೂಡಿದ ಹಾಗೂ ವಿಭಿನ್ನ ಸಾಮರ್ಥ್ಯವುಳ್ಳ 150 ಮಕ್ಕಳಿಗೆ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಚಿಕಿತ್ಸೆಯನ್ನು ನೀಡುತ್ತ ಬರುತ್ತಿರುವ ದಯಾ ವಿಶೇಷ ಶಾಲೆ ಲಾಯಿಲ ಕೊಯ್ಯೂರು ಇವರ ಸೇವೆಯನ್ನು ಗುರುತಿಸಿ ಸರ್ಕಾರ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು,ಪ್ರಶಸ್ತಿಗೆ ಆಯ್ಕೆಯಾಗಲು ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ನ.11ರಂದು ಕಛೇರಿಯಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಫಾದರ್ ವಿನೋದ ಮಸ್ಕರೇನ್ಸ್ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಪಿ.ಟಿ ಸೆಬಾಸ್ಟಿಯನ್ ಹಾಗೂ ಪ್ರಮುಖರಾದ ಮಹಮ್ಮದ್ ಹನಿಫ್ ಉಜಿರೆ, ಕುಶಾಲಪ್ಪ ಗೌಡ ಶಿರ್ಲಾಲು, ಮಹಮ್ಮದ್ ಸಿದ್ದಿಕ್ ಕೊಯ್ಯೂರು, ಕೊರಗಪ್ಪ ಪೂಜಾರಿ ಸುಲ್ಕೇರಿ ಉಪಸ್ಥಿತರಿದ್ದರು.

Related posts

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya
error: Content is protected !!