28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸುರ್ಯಗುತ್ತು ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರ ಹಿರಿಯ ಸಹೋದರಿ ಬಂಟ್ವಾಳ ತಾಲೂಕು ಇರ್ವತ್ತೂರು ಬೀಡು ಐ.ಬಿ ಗುಣಪಾಲ ಜೈನ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮ (85ವ) ಅವರು ಇಂದು ನ.11 ರಂದು ಬೆಳಗ್ಗೆ ನಿಧನರಾದರು.


ಮೃತರು ಪುತ್ರರಾದ ಹೊಸದಿಗಂತ ಪತ್ರಿಕೆಯ ಪುತ್ತೂರು ಬ್ಯೂರೋ ಮುಖ್ಯಸ್ಥ ಐ.ಬಿ ಸಂದೀಪ್ ಕುಮಾರ್ ಹಾಗೂ ಐ.ಬಿ ಸಂಜೀವ್, ಪುತ್ರಿ ಶ್ರೀಮತಿ ಶ್ಯಾಲಿನಿ, ಬಂಧು-ವರ್ಗದವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya
error: Content is protected !!