May 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸುರ್ಯಗುತ್ತು ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರ ಹಿರಿಯ ಸಹೋದರಿ ಬಂಟ್ವಾಳ ತಾಲೂಕು ಇರ್ವತ್ತೂರು ಬೀಡು ಐ.ಬಿ ಗುಣಪಾಲ ಜೈನ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮ (85ವ) ಅವರು ಇಂದು ನ.11 ರಂದು ಬೆಳಗ್ಗೆ ನಿಧನರಾದರು.


ಮೃತರು ಪುತ್ರರಾದ ಹೊಸದಿಗಂತ ಪತ್ರಿಕೆಯ ಪುತ್ತೂರು ಬ್ಯೂರೋ ಮುಖ್ಯಸ್ಥ ಐ.ಬಿ ಸಂದೀಪ್ ಕುಮಾರ್ ಹಾಗೂ ಐ.ಬಿ ಸಂಜೀವ್, ಪುತ್ರಿ ಶ್ರೀಮತಿ ಶ್ಯಾಲಿನಿ, ಬಂಧು-ವರ್ಗದವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಮಚ್ಚಿನ: ಸಂವಿಧಾನ ಜಾಗೃತಿ ಜಾಥ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya
error: Content is protected !!