28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟ ಎಚ್ ರಾಜ ಇವರ ಏಕೈಕ ಪುತ್ರರಾದ ಪದ್ಮಪ್ರಸಾದ್ (49ವ) ಹೃದಯಘಾತದಿಂದ ನ. 10 ರಂದು ನಿಧನರಾದರು.

ಇವರು ಕಳೆದ ಕೆಲ ಸಮಯದಿಂದ ಗುರುವಾಯನಕೆರೆಯ ಖಾಸಾಗಿ ಕಾಲೇಜಿನಲ್ಲಿ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು, ಕುಟುಂಬಸ್ಥರು, ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

Related posts

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya
error: Content is protected !!