25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

ಅಳದಂಗಡಿ: ಪಿಲ್ಯ ಗ್ರಾಮ ನಿನ್ನಿಕಲ್ಲು ನಿವಾಸಿ ಶರತ್ ಸಾಲ್ಯಾನ್ ರವರು ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ ಕೊಡಂಗೆ, ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya
error: Content is protected !!