September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

ಅಳದಂಗಡಿ: ಪಿಲ್ಯ ಗ್ರಾಮ ನಿನ್ನಿಕಲ್ಲು ನಿವಾಸಿ ಶರತ್ ಸಾಲ್ಯಾನ್ ರವರು ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ ಕೊಡಂಗೆ, ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ತೆಕ್ಕಾರು ಪರಿಸರದ ಹಲವು ಮನೆಗಳಲ್ಲಿ ಕಳ್ಳತನ: ಲಕ್ಷಾಂತರ ರೂ. ನಗ-ನಗದು ಕಳವು

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya
error: Content is protected !!