25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

ಉಜಿರೆ: ಇಲ್ಲಿನ ಸಾಯಿರಾಂ ಕಾಂಪ್ಲೆಕ್ಸ್ ನಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ನ.11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಪಿ ಸಂಸ್ಥೆಗಳ ಉದ್ಯಮಿ ಶ್ರೀಮತಿ ಅಪರ್ಣಾ ಶಿವಕಾಂತ್ ನೇರವೇರಿಸಿ ಶುಭಕೋರಿದರು. ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತ ಹರ್ಷ ದೀಪ ಬೆಳಗಿಸಿ ಶುಭಹಾರೈಸಿದರು.

ಸಂಸ್ಥೆಯ ಮಾಲಕಿ ಶ್ರೀಮತಿ ಸಾರಿಕಾ ಶ್ರೇಯಸ್ ಬೊಳ್ಮ ಬೆಂಗಳೂರಿನ ವಂಡರ್ ಅಕಾಡೆಮಿ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.

ಕಾರ್ಯಕ್ರಮದಲ್ಲಿ ಕಮಲೇಶ ರೆಸಿಡೆನ್ಸಿ ಮಾಲಕರಾದ ಉಷಾ ಮತ್ತು ಶ್ರೀನಿವಾಸ ಗೌಡ, ನಿವೃತ್ತ ಯೋಧರಾದ ಡಿ.ಕೆ ಸದಾಶಿವ ಗೌಡ, ಪ್ರಭಾಕರ ಗೌಡ, ಸಿವಿಲ್ ಎಂಜಿನಿಯರ್ ಮತ್ತು CEng ಶ್ರೇಯಸ್ ಬಿ ಎಸ್ , ಮೆರೈನ್ ಇಂಜಿನಿಯರ್ ಯಶಸ್ ಬಿ ಎಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಿಸಾನ್ ಕಾಂಗ್ರೆಸ್ ಸಮಿತಿ ಸದಸ್ಯರಾದ ಯತೀಶ್ ಕುಮಾರ್ ಬಾನಡ್ಕ, ಅಬ್ಯಾಸ್ ಕಾಲೇಜಿನ ಉಪ ಪ್ರಾಂಶುಪಾಲರು ಚಂದ್ರಶೇಖರ್ ಗೌಡ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ, ಬಾಲಕೃಷ್ಣ ಗೌಡ ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya
error: Content is protected !!