July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

ಉಜಿರೆ: ಇಲ್ಲಿನ ಸಾಯಿರಾಂ ಕಾಂಪ್ಲೆಕ್ಸ್ ನಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ನ.11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಪಿ ಸಂಸ್ಥೆಗಳ ಉದ್ಯಮಿ ಶ್ರೀಮತಿ ಅಪರ್ಣಾ ಶಿವಕಾಂತ್ ನೇರವೇರಿಸಿ ಶುಭಕೋರಿದರು. ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತ ಹರ್ಷ ದೀಪ ಬೆಳಗಿಸಿ ಶುಭಹಾರೈಸಿದರು.

ಸಂಸ್ಥೆಯ ಮಾಲಕಿ ಶ್ರೀಮತಿ ಸಾರಿಕಾ ಶ್ರೇಯಸ್ ಬೊಳ್ಮ ಬೆಂಗಳೂರಿನ ವಂಡರ್ ಅಕಾಡೆಮಿ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.

ಕಾರ್ಯಕ್ರಮದಲ್ಲಿ ಕಮಲೇಶ ರೆಸಿಡೆನ್ಸಿ ಮಾಲಕರಾದ ಉಷಾ ಮತ್ತು ಶ್ರೀನಿವಾಸ ಗೌಡ, ನಿವೃತ್ತ ಯೋಧರಾದ ಡಿ.ಕೆ ಸದಾಶಿವ ಗೌಡ, ಪ್ರಭಾಕರ ಗೌಡ, ಸಿವಿಲ್ ಎಂಜಿನಿಯರ್ ಮತ್ತು CEng ಶ್ರೇಯಸ್ ಬಿ ಎಸ್ , ಮೆರೈನ್ ಇಂಜಿನಿಯರ್ ಯಶಸ್ ಬಿ ಎಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಿಸಾನ್ ಕಾಂಗ್ರೆಸ್ ಸಮಿತಿ ಸದಸ್ಯರಾದ ಯತೀಶ್ ಕುಮಾರ್ ಬಾನಡ್ಕ, ಅಬ್ಯಾಸ್ ಕಾಲೇಜಿನ ಉಪ ಪ್ರಾಂಶುಪಾಲರು ಚಂದ್ರಶೇಖರ್ ಗೌಡ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ, ಬಾಲಕೃಷ್ಣ ಗೌಡ ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!