September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಕಾಟ್ಲ ನಿವಾಸಿ ಪಿಲಿಪ್ ಪಿ.ಜೆ ಇವರ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಸದಸ್ಯರಿಂದ ಸಂಗ್ರಹವಾದ ರೂ. 1,00,000 ಮೊತ್ತದ ಚೆಕ್ ನ್ನು ಪಿಲಿಪ್ ಅವರ ಸಹೋದರನಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್ ಕೆ ಡಿ, ಕಾರ್ಯದರ್ಶಿ ತೋಮಸ್ ಪಿ ಡಿ, ಗೌರವಾಧ್ಯಕ್ಷ ಸಭಾಸ್ಟಿನ್ ಪಿ ಟಿ, ಉಪಾಧ್ಯಕ್ಷ ಶಾಜಿ ತೋಮಸ್, ಖಾಜಾಂಚಿ ಮ್ಯಾತ್ಯು ಕೆ ಕೆ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!