23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಅಧ್ಯಕ್ಷ ನವೀನ್ ಕೆ. ಸಾಮಾನಿ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya
error: Content is protected !!