25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya
error: Content is protected !!