23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆಯು ಕಾಶಿಪಟ್ಣ ಮಜಲು ಮನೆ ಅಶೋಕ್ ಶೆಟ್ಟಿ ಯವರ ಮನೆಯಲ್ಲಿ ನ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕಾಶಿಪಟ್ಣ ಗ್ರಾಮ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸತೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಶ್ರೀಮತಿ ಲತಾ, ಉಪಾಧ್ಯಕ್ಷರಾಗಿ ಉಮೇಶ್ ಶೆಟ್ಟಿ ಪಾದೆಮನೆ, ಶ್ರೀಧರ ಶೆಟ್ಟಿ ಹೊಸಮನೆ, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ ಶೆಟ್ಟಿ, ಪೊಸಲಾಯಿ, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಷ್ ಶೆಟ್ಟಿ ಹೊಯ್ಗೆ ದೊಟ್ಟು ಇವರು ಆಯ್ಕೆಯಾದರು.

ಈ ಸಂದರ್ಭದಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ, ವಿಶ್ವನಾಥ ಶೆಟ್ಟಿ , ವಲಯ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ, ವಲಯ ಸಹ ಸಂಚಾಲಕರಾದ ದೇವರಾಜ್ ಶೆಟ್ಟಿ, ಅರುಣ್ ಶೆಟ್ಟಿ, ಕಾಶಿಪಟ್ಣ ಪೆರಾಡಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಸಂಜೀವ ಶೆಟ್ಟಿ, ವೇಣೂರು ವಲಯ ಸಂಚಾಲಕರಾದ ರಮೇಶ್ ಶೆಟ್ಟಿ ಪೆರಿಂಜೆ, ಹಿರಿಯರಾದ ಗೋಪಾಲ ಶೆಟ್ಟಿ, ಸುಬ್ಬಣ್ಣಶೆಟ್ಟಿ, ಶ್ರೀಮತಿ ಶೀಲಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya
error: Content is protected !!