September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿಗೆ ಸಮಾಜ ಕಲ್ಯಾಣ ಇಲಾಖೆಯ ತಂಡ ಭೇಟಿ ನೀಡಿ ಮಾನವ ಹಕ್ಕುಗಳ ಹಾಗೂ ಸಾರ್ವಜನಿಕ ಆರೋಗ್ಯದ ಕುರಿತು ಕಮ್ಮಟ – ಬೀದಿ ನಾಟಕ ಪ್ರದರ್ಶನ ನಡೆಸಿದರು.

ಈ ವೇಳೆ ಶಾಲಾ ವಿಧ್ಯಾರ್ಥಿಗಳು, ಶಾಲಾ ಎಸ್ ಡಿ ಎo ಸಿ ಅಧ್ಯಕ್ಷರು, ಸದಸ್ಯರು, ಅಧ್ಯಾಪಕ ವೃoದ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಬಾಸ್ಕರ್ ತoಡವನ್ನು ಗೌರವಿಸಿದರು.

Related posts

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!